Published On May 11, 2021
#ಸದ್ಗುರು #SwamiVivekananda #Ramakrishna
ಸ್ವಾಮಿ ವಿವೇಕಾನಂದರ ಬದುಕಿನಲ್ಲಿ ನಡೆದ ಅದ್ಭುತ ಆಧ್ಯಾತ್ಮಿಕ ಘಟನೆಯೊಂದನ್ನು ಸದ್ಗುರುಗಳು ವಿವರಿಸುತ್ತಾರೆ. ಅವರ ಗುರು ರಾಮಕೃಷ್ಣ ಪರಮಹಂಸರ ಅಗಾಧ ಸಾಮರ್ಥ್ಯಗಳ ಕುರಿತೂ ಮಾತನಾಡುತ್ತಾರೆ. ರಾಮಕೃಷ್ಣರು ಸ್ವಾಮಿ ವಿವೇಕಾನಂದರಿಗೆ ಸಮಾಧಿ ಸ್ಥಿತಿಯ ಅನುಭವವನ್ನು ದಯಪಾಲಿಸಿದ ಘಟನೆ ಸುಂದರವಾಗಿ ಮೂಡಿಬಂದಿದೆ.
English video:
• When Vivekananda Asked, “Can You Prov...
’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org
ಹೆಚ್ಚಿನ ವಿವರಗಳಿಗಾಗಿ:
http://www.isha.sadhguru.org
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Y...
ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
/ sadhgurukannada
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
http://www.ishafoundation.org/Ishakriya
ಸದ್ಗುರು ಆಪ್:
http://onelink.to/sadhguru__app
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.