Published On Feb 6, 2021
©Yaksha TV Kannada - 2021
ಕರಾವಳಿಯ ಗಂಡು ಕಲೆ ಯಕ್ಷಗಾನಕ್ಕೆ ಹಾಗೂ ಯಕ್ಷ ಕಲಾವಿದರಿಗೆ, ಕಲಾಭಿಮಾನಿಗಳಾದ ನಮ್ಮ ಸಂಪೂರ್ಣ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ Yaksha TV Kannada ಎಂಬ ಆಧಿಕೃತ ಚಾನೆಲ್ ನ್ನು ತೆರೆದಿದ್ದೇವೆ, ಕೆಲವು ಅದ್ಬುತ ಯಕ್ಷಗಾನ ನೃತ್ಯ, ಹಾಸ್ಯ, ಹಾಡು, ವೇಷಧಾರಿಯ ಅಮೋಘ ರಂಗಸ್ಥಳ ಪ್ರವೇಶದ ವಿಡಿಯೋಗಳನ್ನು ನಿಮ್ಮ ಮುಂದೆ ಇಡುವ ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ, ನಮ್ಮ ನಾಡು, ನುಡಿ, ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಮ್ಮ ಹಂಬಲಕ್ಕೆ ಸಂಪೂರ್ಣ ಸಹಕಾರ, ಬೆಂಬಲವನ್ನು ಕೂರುತಿದ್ದೇವೆ, ಕರಾವಳಿಯ ಗಂಡುಕಲೆಯನ್ನು ಪ್ರೋತ್ಸಾಹಿಸಿ...
#ಸಿರಿ ಯಕ್ಷಗಾನಂ ಗೆಲ್ಗೆ...
- ನಿಮ್ಮ ಪ್ರದೀಪ್ ಕುಂದಾಪ್ರ...
Videos Details :
ದಿನಾಂಕ : 23-01-2021 (ಶನಿವಾರ)
ಸ್ಥಳ : ಶ್ರೀಮತಿ ಅನಿತಾ ಉದಯ್ ಕುಮಾರ್ ಶೆಟ್ಟಿ, ಹಾವೇರಿ ಮತ್ತು ಮಕ್ಕಳು ಕಾವ್ರಾಡಿ ಮೇಲ್ಮನೆ, ಇವರ ಹರಕೆ ಬಯಲಾಟ (ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ)
ಮೇಳ : ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಕಮಲಶಿಲೆ
ಪ್ರಸಂಗ : ಸುಧನ್ವಾರ್ಜುನ
ಮುಮ್ಮೇಳದ ಕಲಾವಿದರು : ಸರ್ವಶ್ರೀ ಕೋಡಿ ವಿಶ್ವನಾಥ್ ಗಾಣಿಗ, ಶ್ರೀ ವಿಶ್ವನಾಥ್ ಪೂಜಾರಿ ಹೆನ್ನಾಬೈಲ್
ವರ್ಗ : ಸಂಭಾಷಣೆ
ಹಿಮ್ಮೇಳ :-
ಭಾಗವತರು : ಶ್ರೀ ರಾಘವೇಂದ್ರ ಮಯ್ಯ ಹಾಲಾಡಿ (ಅತಿಥಿ) ಶ್ರೀ ವಿನಯ್ ಆರ್ ಶೆಟ್ಟಿ (ಅತಿಥಿ)
ಚಂಡೆ : ಶ್ರೀ ರವಿ ಆಚಾರ್ ಕಾಡೂರ್ (ಅತಿಥಿ)
ಮದ್ದಳೆ : ಉದಯ್ ನಾಯ್ಕ್ ಎಡಮೊಗೆ
Follow On Facebook
Pradeep Kundapra : https://goo.gl/R1hypQ
Yaksha TV Kannada : https://goo.gl/hbyyQD
Visit to Our Blog : https://goo.gl/JgM7gY
#1_ON_TRENDING
ವಿಶೇಷ ಸೂಚನೆ : ನಮ್ಮ ವಾಹಿನಿಯು Whatsapp, Facebook or ಯಾವುದೇ 3ನೇ ವ್ಯಕ್ತಿ ನೀಡಿರುವ ಅಥವಾ ಚಿತ್ರಿಸಿರುವ ವಿಡಿಯೋವನ್ನು ಪ್ರಸಾರ ಮಾಡಿಲ್ಲ, ಮುಂದೆಯೂ ಮಾಡುದಿಲ್ಲ, ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಪ್ರತಿಯೊಂದು ವಿಡಿಯೋಗಳು ನಾವೇ ಸ್ವತಹ ಕಾರ್ಯಕ್ರಮಕ್ಕೆ ಹೋಗಿ ಚಿತ್ರಿಸಿದ್ದಾಗಿರುತ್ತದೆ. ಹಾಗೇ ನಮ್ಮ ಚಾನೆಲ್ ನಿಂದ ವಿಡಿಯೋ ಡೌನ್ಲೋಡ್ ಮಾಡಿ YouTube ಸೇರಿದಂತೆ ಬೇರೆ, ಬೇರೆ ಸಾಮಾಜಿಕ ಜಾಲತಾಣಗಳಲ್ಲಿ Uplod ಮಾಡುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪ್ರೀತಿ, ವಿಶ್ವಾಸ ಇರಲಿ, ಸಿರಿ ಯಕ್ಷಗಾನಂ ಗೆಲ್ಗೆ🙏
- ನಿಮ್ಮ ಪ್ರದೀಪ್ ಕುಂದಾಪ್ರ...
Any unauthorized copying, reproduction, republishing, uploading, downloading, transmitting or duplicating of any of the content is strictly prohibited.
- Yaksha TV Kannada