ಅಗಲಿದ ಹಿರಿಯ ಸಾಹಿತಿ ಡಾ.ಅಮೃತ ಸೋಮೇಶ್ವರ ಅವರಿಗೆ ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದಿಂದ ಶ್ರದ್ಧಾಂಜಲಿ. ಪ್ರತಿಷ್ಠಾನದ ಅಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಅವರಿಂದ ನುಡಿ ನಮನ.