ಬ್ರಹ್ಮಶ್ರೀ ನಾರಾಯಣ ಗುರು Narayana Guru
Raghavendra Nadur Raghavendra Nadur
1.86K subscribers
4,152 views
107

 Published On Jan 19, 2021

ಭಾರತೀಯ ಸಮಾಜದ ದೊಡ್ಡ ದುರಂತವೂ ಕಳಂಕವೂ ಆಗಿರುವ ಜಾತಿವ್ಯವಸ್ಥೆಯ ಅನಾಹುತಗಳ ವಿರುದ್ಧ ಹೋರಾಟ ಮಾಡಿ, ಸಮಾಜಸುಧಾರಣೆಗೆ ಆಧ್ಯಾತ್ಮಿಕತೆಯ ಸಂಸ್ಪರ್ಶವನ್ನು ನೀಡಿದವರು ನಾರಾಯಣಗುರು . ಸಮಾಜಸುಧಾರಣೆ ಎನ್ನುವುದು ನಿರಂತರ ಪ್ರಕ್ರಿಯೆ. ನಮ್ಮ ಸಮಾಜ ಇನ್ನೂ ತುಂಬ ಸುಧಾರಿಸಬೇಕಿದೆ. ಈ ಶುದ್ಧೀಕರಣಕಾರ್ಯದಲ್ಲಿ ನಮಗೆ ಬೆಳಕಾಗಿ ಒದಗುವವರು ಬ್ರಹ್ಮರ್ಷಿ ನಾರಾಯಣಗುರು.

show more

Share/Embed